ಆಧುನಿಕ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್ ಬಳಕೆ ಮಾಡುವುದನ್ನು ಬಿಟ್ಟು ಓದುವ ಇಚ್ಚಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಉದ್ಯಮಿ ಚಂದ್ರಶೇಖರ ಹಿರೇಮಠ ಹೇಳಿದರು.
ಜಾಗತೀಕ ತಾಪಮಾನ ಏರಿಕೆ ಹವಾಮಾನ ವೈಪರೀತ್ಯದಿಂದ,ಹತಿವೃಷ್ಠಿ, ಅನಾವೃಷ್ಟಿಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಸಸಿ ನೆಟ್ಟು ಗಿಡ ಮರಗಳನ್ನು ಬೆಳೆಸಿ ಎಂದು ಕುಕನೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹೇಳಿದರು.
Your experience on this site will be improved by allowing cookies.