|

ಬಿಜೆಪಿಗೆ ಮೊದಲ ಆಘಾತ ನೀಡಿದ ಸಿಎಂ

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಬಿಜೆಪಿಗೆ ಮೊದಲ ಶಾಕ್​ ನೀಡಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯಿಂದ ಇಂದು ಆದೇಶ ಹೊರಬಂದಿದ್ದು ಬಿಜೆಪಿ ಸರ್ಕಾರ ಕೈಗೊಂಡಿರುವ ಎಲ್ಲಾ ಆದೇಶಗಳನ್ನು ಹಿಂಪಡೆಯುವಂತೆ ಸೂಚನೆ ನೀಡಲಾಗಿದೆ.

By KM News | May 23, 2023 | 0 Comments

ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಸಂಸದ ಸದಾನಂದ ಗೌಡ

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹತ್ತಿರದ ಬರುತ್ತಿದ್ದಂತೆ ದೊಡ್ಡ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದ್ದೆ. ಇದಕ್ಕೆ ಪೂರಕವಾಗಿರುವಂತೆ ಈಗ ಸಂಸದ ಸದಾನಂದ ಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

By KM News | November 08, 2023 | 0 Comments

ರಾಮನ ನೆಲದಲ್ಲಿ‌ ಕರ್ನಾಟಕ ಯಾತ್ರಿ ನಿವಾಸ ತೆರೆಯಲು ರಾಜ್ಯ ಸರ್ಕಾರ ಚಿಂತನೆ

ರಾಜ್ಯದಿಂದ ಅಯೋಧ್ಯೆಗೆ ತೆರಳುವ ಕನ್ನಡಿಗರಿಗಾಗಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಚಿಂತಿಸಿದೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು ಅಯೋಧ್ಯೆಗೆ ಆಗಮಿಸಲಿದ್ದು, ಇವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕರ್ನಾಟಕ ಮುಜರಾಯಿ ಇಲಾಖೆ ಪತ್ರ ಬರೆದಿದೆ.

By KM News | January 10, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68