|

ರಾಜಕಾರಣ ಬಿಟ್ಟು, ರೈತರಿಗೆ ಬರ ಪರಿಹಾರ ನೀಡಿ: ಬಿ.ವೈ. ವಿಜಯೇಂದ್ರ

ಮುಖ್ಯಮಂತ್ರಿಗಳೇ ನೀವು ಚುನಾವಣಾ ರಾಜಕಾರಣವನ್ನು ನಂತರ ಮಾಡಿಕೊಳ್ಳಿ. ಸದ್ಯಕ್ಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ, ಬರ ಹೊಡೆತದಿಂದ ತತ್ತರಿಸಿರುವ ರೈತರಿಗೆ ಮೊದಲು ಪರಿಹಾರ ನೀಡುವ ಕೆಲಸ ಮಾಡಿ ಎಂದ ಬಿಜೆಪಿ(BJP Karnataka) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(Vijayendra) ಆಗ್ರಹಿಸಿದರು.

By KM News | January 02, 2024 | 0 Comments

ಬಿಜೆಪಿ v ಕಾಂಗ್ರೆಸ್‌ ಪೋಸ್ಟರ್‌ ವಾರ್‌: ಕಮಲ ನಾಯಕರ ಫೋಟೋ ಬಳಸಿ ಹಲವು ಪೋಸ್ಟ್‌ ಹಾಕಿದ ಕೈ ಪಡೆ

ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಜಟಾಪಟಿ ಶುರುವಾಗಿದೆ. ರಾಜ್ಯ ಕಾಂಗ್ರೆಸ್‌ ವಿರುದ್ಧ ಬಿಜೆಪಿ ʻನಾನೂ ಕರಸೇವಕ, ನನ್ನನ್ನೂ ಬಂಧಿಸಿʼ ಎಂಬ ಪೋಸ್ಟರ್‌ ಅಭಿಯಾನ ನಡೆಸುತ್ತಿದ್ದರೆ. ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್‌ ಕೂಡ ಪೋಸ್ಟರ್‌ ಅಭಿಯಾನ ಆರಂಭಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದೆ.

By KM News | January 05, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68