|

ಬೆಂಗಳೂರು ಸ್ಲಂ ಜನರ ಗೋಳು ಕೇಳುವವರು ಯಾರು?

ಬೆಂಗಳೂರು ನೋಡೋದಕ್ಕೆ ಹೇಗೆ ಬೃಹತ್ ನಗರವಾಗಿ ಇವತ್ತು ಜಗತ್ತಿನ ಮುಂದೆ ಗುರುತಿಸಿಕೊಂಡಿದೆಯೋ ಅಷ್ಟರಮಟ್ಟಿಗೆ ಬೆಂಗಳೂರಿನ ಒಡಲೊಳಗೆ ಸಾಕಷ್ಟು ಸಮಸ್ಯೆಗಳು ಕೂಡ ತಾಂಡವಾಡುತ್ತಿವೆ.

By KM News | June 12, 2023 | 0 Comments

ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ 45 ಸಾವಿರ ಕೋಟಿ ಮೀಸಲು

ರಾಜ್ಯ ರಾಜಧಾನಿ ಬೆಂಗಳೂರಿಗೆ ಸಿಎಂ ಸಿದ‍್ಧರಾಮಯ್ಯ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಿದ್ದಾರೆ, ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ

By KM News | July 07, 2023 | 0 Comments

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅನಾಹುತ.. ಉದ್ದೇಶ ಪೂರ್ವಕ ಘಟನೆಯೇ..?

ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಅನ್ನೋ ಕಾರಣಕ್ಕೆ ಗುತ್ತಿಗೆದಾರರಿಗೆ ಬಿಲ್​ ಬಿಡುಗಡೆ ಮಾಡದೆ ಸರ್ಕಾರ ತನಿಖೆಗೆ ಆದೇಶ ಮಾಡಿದೆ. ಈ ನಡುವೆ ಬಿಬಿಎಂಪಿ ವ್ಯಾಪ್ತಿಯ ಗುತ್ತಿಗೆದಾರರು ಬಿಲ್​ ಬಿಡುಗಡೆಗೆ ಆಗ್ರಹ ಮಾಡುತ್ತಿದ್ದಾರೆ. ಈ ನಡುವೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಪ್ರಯೋಗಾಲಯ ಹಾಗು ದಾಖಲೆಗಳು ಇರುವ ಕೊಠಡಿಗೆ ಬೆಂಕಿ ಬಿದ್ದಿದೆ. ಗುಣ ನಿಯಂತ್ರಣ ಕೊಠಡಿಗೆ ಬೆಂಕಿ ಬಿದ್ದಿದ್ದು, ಪ್ರಯೋಗಾಲಯದಲ್ಲಿ ತನಿಖೆ ಮಾಡುವಾಗ ಕೆಮಿಕಲ್​ ರಿಯಾಕ್ಷನ್​​ನಿಂದ ಅಗ್ನಿ ಅವಘಡ ಸಂಭವಿಸಿದೆ ಅನ್ನೋ ಮಾತುಗಳು ಮೇಲ್ನೋಟಕ್ಕೆ ಗೊತ್ತಾಗಿದೆ. ಆದರೆ ಈ ಬೆಂಕಿ ಘಟನೆ ಬಗ್ಗೆ ಆಕಸ್ಮಿಕ ಅಲ್ಲ, ಉದ್ದೇಶ ಪೂರ್ವಕ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

By KM News | August 12, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68