ಯಡಿಯೂರಪ್ಪ ಅವರು ಬೆಂಗಳೂರು ನಗರದ ಸಬ್ ಅರ್ಬನ್ ರೈಲು ಯೋಜನೆಗೆ ಕೇಂದ್ರ ಸರ್ಕಾರವು ರೂ. 450 ಕೋಟಿ ಬಿಡುಗಡೆ ಮಾಡಿದೆ ಎಂದಿದ್ದಾರೆ. ಇದು ಅರ್ಧ ಸತ್ಯ ಮಾತ್ರ. ವಾಸ್ತವ ಬೇರೆ ಇದ್ದು ನಾಡಿಗೆ ಆಗುತ್ತಿರುವ ಅನ್ಯಾಯ ಮುಚ್ಚಿಟ್ಟಿರುವುದು ಯಡಿಯೂರಪ್ಪ ಅವರೇ ಹೊರತು ನಾನಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
Your experience on this site will be improved by allowing cookies.