|

ಬೆಳಗಾವಿ ಮೇಲೆ ಹಿಡಿತ ಸಾಧಿಸಲು ಟ್ರಬಲ್‌ ಶೂಟರ್‌ ಎಂಟ್ರಿ.. ಕೋಟೆಗೆ ಬೀಗ..!

ಬೆಂಗಳೂರನ್ನು ಹೊರತುಪಡಿಸಿದ್ರೆ ಬೆಳಗಾವಿ ಅತ್ಯಂತ ದೊಡ್ಡ ಜಿಲ್ಲೆ. ಬರೋಬ್ಬರಿ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಕುಂದಾನಗರಿ ಎರಡು ಲೋಕಸಭಾ ಕ್ಷೇತ್ರಗಳನ್ನೂ ಹೊಂದಿದೆ. ಕರ್ನಾಟಕ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆ ಅತ್ಯಂತ ಪ್ರಭಾವಶಾಲಿ ಎಂದು ಕರೆಯಬಹುದು. ಇದೇ ಕಾರಣಕ್ಕೆ ರಾಜಕಾರಣಿಗಳು ಬೆಳಗಾವಿ ಮೇಲೆ ಹಿಡಿತ ಸಾಧಿಸುವ ಪ್ರಯತ್ನ ಮಾಡುತ್ತಾರೆ.

By KM News | May 31, 2023 | 0 Comments

ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಿದರೆ ಹೋರಾಟವೆಂಬ ಬಿಜೆಪಿಗರ ಹೇಳಿಕೆಗೆ ಸತೀಶ್​ ಜಾರಕಿಹೊಳಿ ವ್ಯಂಗ್ಯ

ಗೋಹತ್ಯೆ ಕಾಯ್ದೆಯನ್ನು ನಿಷೇಧ ಮಾಡಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಯನ್ನು ಸಚಿವ ಸತೀಶ್​ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರಿಗೆ ಮುಂದಿನ ಐದು ವರ್ಷಗಳ ಕಾಲ ಹೋರಾಟ ಮಾಡುವುದನ್ನು ಬಿಟ್ಟು ಇನ್ಯಾವ ಕೆಲಸವಿದೆ ಎಂದು ಪ್ರಶ್ನಿಸಿದ್ದಾರೆ.

By KM News | June 04, 2023 | 0 Comments

ಹಸು ಮಾತ್ರವಲ್ಲ ಯಾವ ಪ್ರಾಣಿಯ ಹತ್ಯೆಯನ್ನೂ ಸಹಿಸಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಕುರಿತಂತೆ ಕಳೆದ ಅನೇಕ ದಿನಗಳಿಂದ ಚರ್ಚೆ ಜೋರಾಗಿದೆ. ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್​ ಹಸುಗಳ ವಧೆ ಮಾಡೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿರೋದು ತೀವ್ರ ವಿರೋಧಕ್ಕೆ ಕಾರಣವಾಗಿದೆ.

By KM News | June 06, 2023 | 0 Comments

ಬೆಳಗಾವಿಯಲ್ಲಿ ಹೈಅಲರ್ಟ್ : ಕೊಲ್ಹಾಪುರದಲ್ಲಿ ಸೆಕ್ಷನ್​ 144 ಜಾರಿ

ಔರಂಗಜೇಬ ಹಾಗೂ ಟಿಪ್ಪು ಸುಲ್ತಾನ್​ರನ್ನು ವರ್ಣಿಸಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಕ್ಕೆ ವಿರೋಧ ಹೆಚ್ಚಾಗಿದ್ದು ಕೊಲ್ಹಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರದ ರೂಪವನ್ನು ಪಡೆದುಕೊಂಡಿದ್ದು ಬೆಳಗಾವಿಯಲ್ಲಿ ಹೈ ಅಲರ್ಟ್​ ಘೋಷಣೆಯಾಗಿದೆ.

By KM News | June 08, 2023 | 0 Comments

ಜೈನ ಮುನಿ ಭೀಕರ ಹತ್ಯೆ, ಸರ್ಕಾರದ ವಿರುದ್ಧ ಆಕ್ರೋಶ ಯಾಕೆ..?

ಬೆಳಗಾವಿ ಜಿಲ್ಲೆ ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮ ಕುಮಾರ ನಂದಿ ಮಹಾರಾಜರ ಹತ್ಯೆ ನಡೆದಿದ್ದು, ಭೀಕರ ಹತ್ಯೆಗೆ ಇಡೀ ರಾಜ್ಯವೇ ಮರುಗುತ್ತಿದೆ.

By KM News | July 10, 2023 | 0 Comments

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಎಂಇಎಸ್ ಮುಖಂಡರು ಕರಾಳ ದಿನ ಆಚರಿಸಲು ಗುಪ್ತ ಸಭೆ

ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಮತ್ತೊಂದೆಡೆ ಎಂಇಎಸ್ ಮುಖಂಡರು ಕರಾಳ ದಿನ ಆಚರಿಸಲು ಗುಪ್ತ ಸಭೆಗಳನ್ನು ನಡೆಸುತ್ತಿದ್ದಾರೆ

By KM News | October 31, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68