ನಗರದ ಎಪಿಎಂಸಿ ಯಲ್ಲಿನ ಗಣೇಶನ ದೇವಾಲಯದಿಂದ ಪ್ರಾರಂಭವಾದ ಯುವ ಪಡೆಯ ರೋಡ್ ಶೋ ಕಾಲಕಾಲೇಶ್ವರ ವೃತ್ತ, ಜೋಡು ರಸ್ತೆ, ಶಿವಾಜಿ ವೃತ್ತ, ಅಂಬೇಡ್ಕರ್ ವೃತ್ತ, ದುರ್ಗಾ ಸರ್ಕಲ ಮಾರ್ಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆಯ ಮೂಲಕ ರೋಡ್ ಶೋ ನಡೆಸಿದರು.
ಕಾಂಗ್ರೆಸ್ ಪಕ್ಷವು ಎಸ್ಸಿ/ಎಸ್ಟಿ ಮತ್ತು ಲಿಂಗಾಯತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ನೀಡಿರುವ ಮೀಸಲಾತಿಯನ್ನು ವಿರೋಧ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್
ಬಿಜೆಪಿ ನಾಯಕರೆಲ್ಲ ಸೇರಿ ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಸಿಗುವಂತೆ ಮಾಡಬೇಕು ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಬಡವರ ಕಾರ್ಯಕ್ರಮಕ್ಕೆ ಅಡ್ಡಿ ಬರಬೇಡಿ, ಅಕ್ಕಿ ಕೊಡಿಸಿ ಎಂದು ಹೇಳಿದ್ದಾರೆ.
ನಾನು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದಾರೆ.
ಲೋಕಸಭಾ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ಎದುರಾಗಲಿದೆ. ಈಗಾಗಲೇ 135 ಸ್ಥಾನಗಳನ್ನು ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ.
ಉಡುಪಿ ವಿಡಿಯೊ ಪ್ರಕರಣ ಸಂಬಂಧಿಸಿ ಬಿಜೆಪಿ ನಿಯೋಗ ಶುಕ್ರವಾರ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದೆ.
Your experience on this site will be improved by allowing cookies.