ನಗರದ ಎಪಿಎಂಸಿ ಯಲ್ಲಿನ ಗಣೇಶನ ದೇವಾಲಯದಿಂದ ಪ್ರಾರಂಭವಾದ ಯುವ ಪಡೆಯ ರೋಡ್ ಶೋ ಕಾಲಕಾಲೇಶ್ವರ ವೃತ್ತ, ಜೋಡು ರಸ್ತೆ, ಶಿವಾಜಿ ವೃತ್ತ, ಅಂಬೇಡ್ಕರ್ ವೃತ್ತ, ದುರ್ಗಾ ಸರ್ಕಲ ಮಾರ್ಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆಯ ಮೂಲಕ ರೋಡ್ ಶೋ ನಡೆಸಿದರು.
ಮಸಬ ಹಂಚಿನಾಳ ನಲ್ಲಿರುವ ಬಿಜೆಪಿ ಕಾರ್ಯಲಯದಲ್ಲಿ ಸೋಮವಾರ ಬೆಳಿಗ್ಗೆ ಕುಕನೂರ ತಾಲೂಕಿನ ವಿವಿಧ ಗ್ರಾಮಗಳ ಸಂಘದ ಪದಾಧಿಕಾರಿಗಳು, ಹಸಿರು ಸೇನೆ ರೈತ ಸಂಘದ ಸದಸ್ಯರು ಬಸವರಾಜ್ ಕೊಡ್ಲಿ ನೇತೃತ್ವದಲ್ಲಿ ಆಗಮಿಸಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ
ಕಳಕಪ್ಪ ಬಂಡಿಯವರ ಪಕ್ಷದ ಕಚೇರಿಯಿಂದ ಪ್ರಾರಂಭವಾದ ರೋಡ್ ಶೋ ಕಾಲಕಾಲೇಶ್ವರ ವೃತ್ತ, ಜೋಡು ರಸ್ತೆ, ದುರ್ಗಾ ವೃತ್ತ, ಗರಡಿಮನಿ, ಹಿರೇ ಬಜಾರ, ಕಟ್ಟಿ ಬಸವೇಶ್ವರ, ರಂಗಮಂದಿರ, ಕೊಳ್ಳಿಯವರ ಕತ್ರಿ, ಬಜರಂಗದಳ ಸರ್ಕಲ, ಬಸವೇಶ್ವರ ವೃತ್ತ, ದುರ್ಗಾ ಸರ್ಕಲ್ ವರೆಗೂ ಪಕ್ಷದ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಕಾಂಗ್ರೆಸ್ ಸಾಕಷ್ಟು ಭರವಸೆಗಳನ್ನು ನೀಡಿತ್ತು.
ರಾಜ್ಯದಲ್ಲಿ ಬಿಜೆಪಿ ಸ್ಥಿತಿಯನ್ನು ನೋಡಿದರೆ ಎಂಥವರಿಗು ಅಯ್ಯೋ ಪಾಪ ಎನಿಸುತ್ತದೆ. ಮಾಧ್ಯಮಗಳ ಎದುರು ಬಿಜೆಪಿ ನಾಯಕರು ಎಷ್ಟೇ ಗತ್ತಾಗಿ ಮಾತನಾಡಿದರೂ ಬಿಜೆಪಿ ಒಳಗೆ ಒಳಬೇಗುದಿ ಶುರುವಾದಂತೆ ಕಾಣುತ್ತದೆ.
ಉಡುಪಿ ವಿಡಿಯೊ ಪ್ರಕರಣ ಸಂಬಂಧಿಸಿ ಬಿಜೆಪಿ ನಿಯೋಗ ಶುಕ್ರವಾರ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದೆ.
ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ಬಹಳ ದೊಡ್ಡ ಮಟ್ಟದ ವಿವಾದವಾಗಿ ಮಾರ್ಪಡುವ ಎಲ್ಲಾ ಸಾಧ್ಯತೆಗಳು ಕೂಡ ದಟ್ಟವಾಗಿ ಕಾಣುತ್ತಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ ಮೈಸೂರಿನಲ್ಲಿ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, “40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಮಾಡಲು ಹೇಗೆ ಸಾಧ್ಯ?
Your experience on this site will be improved by allowing cookies.