ಪ್ರಜಾಪ್ರಭುತ್ವವನ್ನು ಗೌರವಿಸುವ ವ್ಯಕ್ತಿಯಾಗಿ ಮತದಾರ ನೀಡಿದ ತೀರ್ಪಿಗೆ ತಲೆಬಾಗಿ ನನ್ನ ಸೋಲನ್ನು ಒಪ್ಪಿಕೊಳ್ಳುತ್ತೇನೆ ಆದರೆ ಅತಿ ಬೇಗನೆ ಬಿಜೆಪಿಗರು ಫೀನಿಕ್ಸ್ ಪಕ್ಷಿಯಂತೆ ಎದ್ದು ಬಂದು ಭಾರತೀಯ ಜನತಾ ಪಕ್ಷವನ್ನು ರಾಜ್ಯದಲ್ಲಿ ಗಟ್ಟಿಯಾಗಿ ನೆಲೆಯೂರಿಸುತ್ತೇವೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
Your experience on this site will be improved by allowing cookies.