ಕರ್ನಾಟಕದಲ್ಲಿ ನಾಯಕರ ನಡುವೆ ಆರೋಪ – ಪ್ರತ್ಯಾರೋಪ ವಾಕ್ಸಮರ ಜರುಗಿದಾಗ ಧರ್ಮಸ್ಥಳದ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಪ್ರಮಾಣ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತವೆ.
ಚಿಕ್ಕ ಕುಟುಂಬಗಳಿಂದ ಅನೇಕ ರೀತಿಯ ಸೌಲಭ್ಯಗಳು ಪಡೆಯಬಹುದಾಗಿದೆ ಚಿಕ್ಕ ಕುಟುಂಬವು ಚೊಕ್ಕ ಕುಟುಂಬವಾಗಿದ್ದು ಸುಖ-ಕುಟುಂಬವಾಗಿರುತ್ತದೆ ಎಂದು, ಮಂಗಳೂರು ಸಮುದಾಯ ಆರೋಗ್ಯ ಕೇಂದ್ರದ ವೈದೇಧಿಕಾರಿ ಡಾ. ಸಿ ಎಸ್ ಹಿರೇಮಠ ಆಶಯ ವ್ಯಕ್ತಪಡಿಸಿದರು.
ದಕ್ಷಿನ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನೆರೆಮನೆಯ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸಿದ್ದ ಸಂಘಪರಿವಾರದ ಕಾರ್ಯಕರ್ತ ಸುಮಂತ್ ಪೂಜಾರಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
Your experience on this site will be improved by allowing cookies.