|

ಶಾಸಕರಾದ ಜಿ. ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಎಲ್ಲಾ ಸಮುದಾಯದ ಪ್ರೀತಿ ಪಾತ್ರರಾದ ಹಾಗೂ ಎಲ್ಲರನ್ನೂ ಅಣ್ಣ ತಮ್ಮರಂತೆ ತಬ್ಬಿಕೊಂಡು ಹೋಗುವ ರೋಣ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಹಿರಿಯ ಮುಖಂಡರಾದ ಸನ್ಮಾನ್ಯಶ್ರೀ ಜಿ. ಎಸ್‌. ಪಾಟೀಲರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಉನ್ನತ ಮಟ್ಟದ ಸಚಿವ ಸ್ಥಾನ ನೀಡಬೇಕು ಎಂದು ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷರಾದ ಮೈಲಾರಪ್ಪ ವೀ. ಚಳ್ಳಮರದ ಅವರ ಆಗ್ರಹವಾಗಿದೆ.

By KM News | May 15, 2023 | 0 Comments

ಯಾರ ನಂಬರ್‌ ಬಗ್ಗೆಯೂ ಮಾತನಾಡೋ ಶಕ್ತಿ ನನಗಿಲ್ಲ- ಡಿ.ಕೆ.ಶಿವಕುಮಾರ್‌

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ, ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕಾಂಗ್ರೆಸ್‌ ಪಕ್ಷದಿಂದ ಸಿಎಂ ಯಾರಾಗ್ತಾರೆ ಅನ್ನೋ ಕೂತೂಹಲ ರಾಜ್ಯದ ಜನತೆಯಲ್ಲಿದೆ. ಈ ಬೆನ್ನಲ್ಲೇ ಇಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದಾರೆ. ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕೂಡ ದೆಹಲಿಗೆ ಹೊರಟಿದ್ದು, ಅದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು.

By KM News | May 15, 2023 | 0 Comments

ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಜನರು ಮತ ಹಾಕಿದ್ದಾರೆ; ಬಸವರಾಜ ಉಳ್ಳಾಗಡ್ಡಿ

ಬಸವರಾಜ ರಾಯರೆಡ್ಡಿ ಅವರ 18 ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರ ಮತ್ತೊಮ್ಮೆ ಕ್ಷೇತ್ರದ ಅಭಿವೃದ್ಧಿಗಾಗಿ ಬಸವರಾಜ ರಾಯರೆಡ್ಡಿ ಅವರನ್ನು ಅತಿಹೆಚ್ಚಿನ ಅಂತರದ ಮತಗಳಿಂದ ಆಯ್ಕೆ ಮಾಡಿದ್ದಾರೆ ಎಂದು ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹರ್ಷ ವ್ಯಕ್ತಪಡಿಸಿದರು.

By KM News | May 15, 2023 | 0 Comments

ದಲಿತ ಸಿಎಂ ಕೂಗು : ಪರಮೇಶ್ವರ್​ಗೆ ಸಿಎಂ ಸ್ಥಾನಕ್ಕೆ ಒತ್ತಾಯ

ರಾಜ್ಯದಲ್ಲಿ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಚರ್ಚೆಯ ನಡುವೆಯೇ ತುಮಕೂರಿನಲ್ಲಿ ಇದೀಗ ದಲಿತ ಸಿಎಂ ಕೂಗು ಹೆಚ್ಚಾಗಿ ಕೇಳಿ ಬರ್ತಿದೆ. ಡಾ, ಜಿ ಪರಮೇಶ್ವರ್​ಗೆ ಈ ಬಾರಿ ಸಿಎಂ ಸ್ಥಾನ ನೀಡುವಂತೆ ತುಮಕೂರು ಭಾಗದ ಕಾಂಗ್ರೆಸ್​ ಮುಖಂಡರು ಹಾಗೂ ಬೆಂಬಲಿಗರು ಒತ್ತಾಯಿಸಿದ್ದಾರೆ .

By KM News | May 16, 2023 | 0 Comments

ಅಂತು ಇಂತು ಕಾಂಗ್ರೆಸ್​ನಿಂದ 49 ಸಂಭಾವ್ಯ ಸಚಿವರ ಪಟ್ಟಿ ರೆಡಿಯಾಯ್ತು

ರಾಜ್ಯದಲ್ಲಿ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಪ್ರಶ್ನೆಗೆ ಸರಿಯಾದ ಉತ್ತರ ಇನ್ನೂ ಸಿಕ್ಕಿಲ್ಲ. ಕರ್ನಾಟಕ ರಾಜಕೀಯ ಇದೀಗ ದೆಹಲಿ ಅಂಗಳದಲ್ಲಿದ್ದು ಯಾವುದೇ ಬಂಡಾಯ ಏರ್ಪಡದಂತೆ ಸಿಎಂ ಆಯ್ಕೆ ಮಾಡೋದು ಕಾಂಗ್ರೆಸ್​ ಹೈಕಮಾಂಡ್​ ಬೆಣ್ಣೆಯಲ್ಲಿ ಸಿಲುಕಿದ ಕೂದಲನ್ನು ತೆಗೆಯುವಂತೆ ಆಗಿದೆ.

By KM News | May 16, 2023 | 0 Comments

ಉಪಮುಖ್ಯಮಂತ್ರಿ ಹುದ್ದೆ ಬೇಕೇ ಬೇಕೆಂದು ಪಟ್ಟು ಹಿಡಿದ ಡಾ. ಜಿ ಪರಮೇಶ್ವರ್

ಈ ಬಾರಿ ಉಪಮುಖ್ಯಮಂತ್ರಿ ನಾನೊಬ್ಬನೇ ಆಗಬೇಕು ಎಂದಿರುವ ಡಿಕೆ ಶಿವಕುಮಾರ್ ಷರತ್ತಿಗೆ ಡಾ . ಜಿ ಪರಮೇಶ್ವರ್​ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​​ ಪ್ರಭಾವಿ ದಲಿತ ನಾಯಕರಿಗೂ ಡಿಸಿಎಂ ಆಗುವ ಅವಕಾಶ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

By KM News | May 18, 2023 | 0 Comments

ಏಂಟು ಶಾಸಕರಿಂದ ಇಂದು ಪ್ರಮಾಣ ವಚನ..!

ರಾಜ್ಯದಲ್ಲಿ ನಿಯೋಜಿತ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಕ್ಕೆ ಎಲ್ಲಾ ರೀತಿಯಾದ ತಯಾರಿಯನ್ನ ನಡೆಸಲಾಗಿದೆ.

By KM News | May 20, 2023 | 0 Comments

ಯಾರು ಯಾರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು?

ಕರ್ನಾಟದಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಅಭಿಮಾನಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಸಿದ್ದರಾಮಯ್ಯನವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿ.ಕೆ ಶಿವಕುಮಾರ್ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡಿದರು.

By KM News | May 20, 2023 | 0 Comments

ಕಾಂಗ್ರೆಸ್​ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡದಿರಲಿ ; ಸ್ವಪಕ್ಷದ ವಿರುದ್ಧವೇ ವಿನಯ್ ​ಕುಲಕರ್ಣಿ ಕಿಡಿ

ಸಚಿವ ಸ್ಥಾನ ಸಿಗದೇ ಬುಸುಗುಡುತ್ತಿರುವ ಶಾಸಕ ವಿನಯ್​ ಕುಲಕರ್ಣಿ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಕಾಂಗ್ರೆಸ್​ ಹಿಂದೆ ಮಾಡಿದ್ದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಬೆಳಗಾವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

By KM News | June 04, 2023 | 0 Comments

ಸತೀಶ್ ಜಾರಕಿಹೊಳಿ ಬೇಡಿಕೆಗೆ ಕಾಂಗ್ರೆಸ್ ಶಾಕ್.. ಲೋಕಸಭೆಗೂ ಮುನ್ನ ಕಲಹ..

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ತಯಾರಿಯಲ್ಲಿದೆ. ಗ್ಯಾರಂಟಿಗಳ ಜಾರಿ ಜೊತೆಗೆ ಜನಬೆಂಬಲದ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್‌ಗೆ ಕಾಂಗ್ರೆಸ್ ಒಳಗೆ ಶುರುವಾಗುತ್ತಿರುವ ಅಧಿಕಾರ ಹಂಚಿಕೆ ವಿಚಾರ ತಲೆಬಿಸಿ ತರಿಸುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಸ್ಥಾನ ಕೊಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದಾರೆ.

By KM News | January 02, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68