|

ಬೆಳಗಾವಿಯಲ್ಲಿ ಹೈಅಲರ್ಟ್ : ಕೊಲ್ಹಾಪುರದಲ್ಲಿ ಸೆಕ್ಷನ್​ 144 ಜಾರಿ

ಔರಂಗಜೇಬ ಹಾಗೂ ಟಿಪ್ಪು ಸುಲ್ತಾನ್​ರನ್ನು ವರ್ಣಿಸಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಕ್ಕೆ ವಿರೋಧ ಹೆಚ್ಚಾಗಿದ್ದು ಕೊಲ್ಹಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರದ ರೂಪವನ್ನು ಪಡೆದುಕೊಂಡಿದ್ದು ಬೆಳಗಾವಿಯಲ್ಲಿ ಹೈ ಅಲರ್ಟ್​ ಘೋಷಣೆಯಾಗಿದೆ.

By KM News | June 08, 2023 | 0 Comments

ಕರ್ನಾಟಕದಲ್ಲಿ ಬಜರಂಗಬಲಿ ಸಹಾಯ ಮಾಡಲಿಲ್ಲ, ಮಹಾರಾಷ್ಟ್ರದಲ್ಲಿ ಔರಂಗಜೇಬನ ಬಳಕೆ : ಬಿಜೆಪಿ ವಿರುದ್ಧ ಸಂಜಯ್​ ರಾವತ್​ ಕಿಡಿ

ಕೊಲ್ಹಾಪುರದ ಜನತೆ ಈ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ನನಗನಿಸುತ್ತಿಲ್ಲೆಂದು ಉದ್ಧವ್​ ಠಾಕ್ರೆ ಬಣದ ಸಂಸದ ಸಂಜಯ್​ ರಾವತ್​ ಹೇಳಿದ್ದಾರೆ. ಕೊಲ್ಹಾಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತಂತೆ ಪ್ರತಿಕ್ರಿಯಿಸಿದ ಅವರು ಪರಿಸ್ಥಿತಿಯನ್ನು ಕದಡಲು ಹೊರಗಿನಿಂದ ಜನರನ್ನು ಕೊಲ್ಹಾಪುರಕ್ಕೆ ಕರೆಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

By KM News | June 08, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68