ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕುಡಿಯುವ ನೀಡುವ ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿದ್ದು ಇತಿಹಾಸ. ಕಾಂಗ್ರೆಸ್ ಹಾಗು ಜೆಡಿಎಸ್ನ 17 ಜನ ಶಾಸಕರನ್ನು ಆಪರೇಷನ್ ಕಮಲ ಮಾಡುವ ಮೂಲಕ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಸರ್ಕಾರವನ್ನು ಬೀಳಿಸಲಾಗಿತ್ತು.
Your experience on this site will be improved by allowing cookies.