|

ನಿಯೋಜನೆ ನಿರ್ಧಾರಕ್ಕೆ ತಡೆ : ತ್ವರಿತ ನಿರ್ಧಾರ ಕೈಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಧನ್ಯವಾದ ಸಲ್ಲಿಸಿದ ನೌಕರರ ಸಂಘದ ಗೌರವಾಧ್ಯಕ್ಷೆ ವರಲಕ್ಹ್ಮೀ

ವೀಕ್ಷಣಾಲಯ ಮತ್ತು ಪ್ಲೇಸ್ ಆಫ್ ಸೇಫ್ಟಿ ಸಂಸ್ಥೆಗಳಿಗೆ ಅಗತ್ಯವಿರುವ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮೇಲೆ ಪಡೆಯಲು ಅಗತ್ಯವಿರುವ ಹುದ್ದೆಗಳನ್ನು ಸೃಜನೆ ಮಾಡುವ ಕುರಿತಾದ ಆದೇಶಕ್ಕೆ ತಡೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಖಾಯಂಮೇತರ ನೌಕರರ ಒಕ್ಕೂಟ (ರಿ) ಮತ್ತು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಖಾಯಂಮೇತರ ನೌಕರರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದೆ.

By KM News | January 08, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68