ನಮ್ಮೆಲ್ಲರ ಆರೋಗ್ಯ ಹಿತದೃಷ್ಟಿಯಿಂದ ಆರೋಗ್ಯದ ನಿಯಮಗಳನ್ನು ಪಾಲಿಸಬೇಕು ಎಂದು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭಕರಣಂ ಹೇಳಿದರು.
ಮಹಿಳೆಯರಿಗೆ ಈಗಾಗ್ಲೆ 2 ಸಾವಿರ ರೂಪಾಯಿಯ ಗ್ಯಾರಂಟಿ ಯೋಜನಗೆಳನ್ನ ಜಾರಿಗೊಳಿಸಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮಹಿಳಾ ಸಬಲೀಕರಣ ಮತ್ತು ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಹೆಚ್ಚಿನ ಆದ್ಯತೆಯನ್ನ ನೀಡಿದೆ. ಹೀಗಾಗಿ ಈಗ ಮಹಿಳೆಯರು ತಮ್ಮ ಆರ್ಥಿಕ ಅಸ್ಮಿತೆಯನ್ನ ಕಂಡುಕೊಳ್ಳಲು ಕೂಡ ರಾಜ್ಯ ಸರ್ಕಾರ ನೆರವಾಗಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
Your experience on this site will be improved by allowing cookies.