|

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಮತ ಎಣಿಕೆ ಕೇಂದ್ರದ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮತಗಳ ಎಣಿಕೆ ಕಾರ್ಯವು ಮೇ 13 ರಂದು ನಗರದ ಮುಂಡರಗಿ ರಸ್ತೆಯಲ್ಲಿನ ಶ್ರೀ ಜಗದ್ಗುರು ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್‍ನಲ್ಲಿ ನಡೆಯಲಿದೆ. ಮತ ಎಣಿಕೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮತ ಎಣಿಕೆ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಪಾಲನೆ ಹಿತದೃಷ್ಟಿಯಿಂದ ಮೇ 13 ರ ಬೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕೆಳಕಂಡ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

By KM News | May 12, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68