ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರ ತಾಯಿ ಅಜೀಜಾ ಪ್ರಯಾಣಿಸುತ್ತಿದ್ದ ಕಾರು ಕುಣಿಗಲ್ ಬಳಿ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು ಪ್ರಕರಣ ಈಗ ವಿವಾದಕ್ಕೀಡಾಗಿದೆ.
ಹಾಸನ ಜಿಲ್ಲೆಯಲ್ಲಿ ಹೊಸ ವರ್ಷದ ಆರಂಭದಲ್ಲೇ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಳೆದ ರಾತ್ರಿ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ವಸಂತ್(45) ಎಂಬುವರು ಬಲಿಯಾಗಿದ್ದು, ಇದನ್ನು ಖಂಡಿಸಿ ಗ್ರಾಮಸ್ಥರು ಹಾಗೂ ಮೃತನ ಸಂಬಂಧಿಕರು ಪ್ರತಿಭಟನೆಗೆ ನಡೆಸಿದರು.
Your experience on this site will be improved by allowing cookies.