ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಆರ್ ಹರಿ ಅವರಿಂದ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ
ಕಳೆದ ಐದು ವರ್ಷಗಳ ಕಾಲ ದುರಾಡಳಿತ ಭ್ರಷ್ಟಾಚಾರ ಬೆಲೆ ಏರಿಕೆ ಕೋಮ ಸಂಘರ್ಷ ಸುಳ್ಳಿನ ರಾಜಕಾರಣಗಳಿಂದಾಗಿ ಕುಂಠಿತವಾಗಿದ್ದ ರಾಜ್ಯದ ಅಭಿವೃದ್ಧಿಯು ಮತದಾರ ಪ್ರಭುಗಳು ನೀಡಿದ ಬಹುಮತದ ಕಾಂಗ್ರೆಸ್ ಸರ್ಕಾರ ರಚನೆಯಿಂದ ರಾಜ್ಯ ಮತ್ತು ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭಗೊಂಡಿದೆ
Your experience on this site will be improved by allowing cookies.