ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಹಾಲಪ್ಪ ಆಚಾರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ವಿಜಯದ ಮಾಲೆ ದೊರೆಯಲಿ ಎಂದು ದೀರ್ಘ ದಂಡ ನಮಸ್ಕಾರ ಹಾಕುವುದರೊಂದಿಗೆ ತಮ್ಮ ಅಭಿಮಾನವನ್ನು ಮೆರೆದರು
ಪಟ್ಟಣದ ಗಾಂಧಿನಗರ ಅಂಬೇಡ್ಕರ್ ನಗರ ಕೋಳಿಪೇಟೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ಪರ ಧಾರಾವಾಹಿ ನಟಿ ಸಿರಿ ಅಬ್ಬರದ ಪ್ರಚಾರವನ್ನು ನಡೆಸಿದ್ದು ಕ್ಷೇತ್ರದಲ್ಲಿ ಬಾರಿ ಬದಲಾವಣೆಯಾಗಲಿದೆ ಎಂದು ಕ್ಷೇತ್ರದ ಮತದಾರ ಪ್ರಭುವಿನ ಮಾತಾಗಿದೆ.
ಕಾರ್ಯಕರ್ತರಿಂದ ಬಸವರಾಜ ರಾಯರೆಡ್ಡಿ ಅವರಿಗೆ ಸನ್ಮಾನ.
Your experience on this site will be improved by allowing cookies.