ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಬಗೆಹರಿದ ಬಳಿಕ ಇದೀಗ ಸಚಿವ ಸ್ಥಾನಕ್ಕಾಗಿ ಲಾಭಿ ಶುರುವಾಗಿದೆ. ಸಚಿವ ಸಂಪುಟ ರಚನೆಗೆ ಕಸರತ್ತು ನಡೆಯುತ್ತಿದೆ. ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಶಾಸಕರ ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದಾರೆ.
Your experience on this site will be improved by allowing cookies.