ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಒಂದು ತಿಂಗಳ ಭರ್ಜರಿ ಪ್ರಚಾರದ ಬಳಿಕ ಎಲ್ಲಾ ಅಭ್ಯರ್ಥಿಗಳು ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಹಲವು ನಾಯಕರು ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ.
ಮಾಜಿ ಸಚಿವ ಮುನಿರತ್ನ ಅಧಿಕಾರಕ್ಕೆ ಬರುವುದಕ್ಕೆ ಹನಿಟ್ರ್ಯಾಪ್ ಎಂಬ ಅನೈತಿಕ ತಂತ್ರಗಾರಿಕೆಯನ್ನು ಬಳಸಿದ್ದರು ಎನ್ನುವ ಆರೋಪ ಕೇಳಿಬಂದಿದೆ.
Your experience on this site will be improved by allowing cookies.