ಪಟ್ಟಣದ ಗಾಂಧಿನಗರ ಅಂಬೇಡ್ಕರ್ ನಗರ ಕೋಳಿಪೇಟೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ಪರ ಧಾರಾವಾಹಿ ನಟಿ ಸಿರಿ ಅಬ್ಬರದ ಪ್ರಚಾರವನ್ನು ನಡೆಸಿದ್ದು ಕ್ಷೇತ್ರದಲ್ಲಿ ಬಾರಿ ಬದಲಾವಣೆಯಾಗಲಿದೆ ಎಂದು ಕ್ಷೇತ್ರದ ಮತದಾರ ಪ್ರಭುವಿನ ಮಾತಾಗಿದೆ.
ರಾಜ್ಯದಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ವಿಚಾರ ಬಿಜೆಪಿಗೆ ಕಗ್ಗಂಟಾಗಿದೆ.
ಲೋಕಸಭಾ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ಎದುರಾಗಲಿದೆ. ಈಗಾಗಲೇ 135 ಸ್ಥಾನಗಳನ್ನು ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹತ್ತಿರದ ಬರುತ್ತಿದ್ದಂತೆ ದೊಡ್ಡ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದ್ದೆ. ಇದಕ್ಕೆ ಪೂರಕವಾಗಿರುವಂತೆ ಈಗ ಸಂಸದ ಸದಾನಂದ ಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ಆಹ್ವಾನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ(BJP Karnataka) ನಾಯಕರಿಗೆ ಸಚಿವ ಕೆ.ಎನ್. ರಾಜಣ್ಣ(KN Rajanna) ತಿರುಗೇಟು ನೀಡಿದ್ದಾರೆ.
ಭಾರತದಲ್ಲಿ 31 ವರ್ಷದ ಹಿಂದೆ ರಾಮಜನ್ಮಭೂಮಿ ಹೋರಾಟದ ಜೋರಾಗಿತ್ತು. ಅದೇ ಸಮಯದಲ್ಲಿ ಕರ್ನಾಟಕದ ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟ ನಡೆದಿತ್ತು. ಅಂದು ಹೋರಾಟದಲ್ಲಿ ಭಾಗಿಯಾಗಿದ್ದ ರಾಮ ಭಕ್ತರನ್ನ ಹಾಗೂ ಹಿಂದೂ ಕಾರ್ಯಕರ್ತರ ಬಂಧನ ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ದು ಖಂಡನೀಯ.
Your experience on this site will be improved by allowing cookies.