|

ಇಂದಿನಿಂದ 3 ದಿನ ನೂತನ ಸರ್ಕಾರದ ವಿಧಾನಸಭಾ ಅಧಿವೇಶನ..!

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ನೂತನ ಕಾಂಗ್ರೆಸ್‌ ಸರ್ಕಾರ (Congress Government) ಶನಿವಾರ ಅಸ್ತಿತ್ವಕ್ಕೆ ಬಂದಿದೆ. ಇದರಂತೆ, ಹೊಸ ಸರ್ಕಾರ ಇಂದಿನಿಂದ (ಮೇ22) ಮೂರು ದಿನಗಳಕಾಲ ಕರ್ನಾಟ ವಿಧಾಸಭಾ ಅಧಿವೇಶನವನ್ನು ನಡೆಸಲಿದೆ. ಇದು ಕಾಂಗ್ರೆಸ್‌ ಸರ್ಕಾರದ ಮೊದಲ ವಿಧಾನಸಭಾ ಕಲಾಪವಾಗಿದ್ದು, ಇದ್ರಲ್ಲಿ ನೂತನ ಸದಸ್ಯರ ಪ್ರಮಾಣ ವಚನ ಮತ್ತು ವಿಧಾನಸಭಾ ಸ್ಪೀಕರ್‌ ಆಯ್ಕೆ ಈ ಅಧಿವೇಶನ ಮುಖ್ಯ ಕಾರ್ಯಸೂಚಿಯಾಗಿದೆ.

By KM News | May 22, 2023 | 0 Comments

ಸಾರಿಗೆ ಇಲಾಖೆಯ 4 ನಿಗಮಗಳಿಗೆ ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿ ನೇಮಕ

ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

By KM News | June 05, 2023 | 0 Comments

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರದ್ದೇ ಹಾವಳಿ : ನಮಗೆ ಪ್ರತ್ಯೇಕ ಬಸ್​ ಕೊಡಿ ಎಂದ ಪುರುಷರು

ಶಕ್ತಿ ಯೋಜನೆ ಜಾರಿಗೊಂಡು ಎರಡನೇ ದಿನವಾದ ಇಂದೂ ಸಹ ಮಹಿಳೆಯರ ಜೋಶ್​ ಜೋರಾಗಿದೆ. ಬಸ್​ನಲ್ಲಿ ಮಹಿಳೆಯರೇ ಮುಗಿಬಿದ್ದಿದ್ದು ಹಾಸನದಲ್ಲಂತೂ ಕಂಡಕ್ಟರ್​ ಕಂಗಾಲಾಗಿ ಹೋಗಿದ್ದಾರೆ. ನಿನ್ನೆ ಭಾನುವಾರವಾದ್ದರಿಂದ ಪ್ರಯಾಣಿಕರ ಸಂಖ್ಯೆ ಕಡಿಮೆಯಿತ್ತು. ಆದರೆ ಇಂದು ಕೆಲಸಕ್ಕೆ ತೆರಳುವ ಹಾಗೂ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿದ್ದು ಬಸ್​ ತುಂಬಾ ಮಹಿಳೆಯರೇ ತುಂಬಿದ್ದಾರೆ.

By KM News | June 12, 2023 | 0 Comments

ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಬೇಕಿಲ್ಲ ಒರಿಜಿನಲ್​ ಗುರುತಿನ ಚೀಟಿ : ನಕಲು ಪ್ರತಿಯೇ ಸಾಕು

ಮಹಿಳೆಯರಿಗೆ ಉಚಿತ ಪ್ರಯಾಣದ ಸೌಕರ್ಯವನ್ನು ಒದಗಿಸುತ್ತಿರುವ ಶಕ್ತಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಮಹಿಳೆಯರ ಗೊಂದಲವನ್ನು ನಿವಾರಿಸಿದೆ.

By KM News | June 12, 2023 | 0 Comments

ರಾಮ ಬಿಜೆಪಿಯವರ ಅಪ್ಪನ ಆಸ್ತಿಯಲ್ಲ : ಡಿಕೆ ಶಿವಕುಮಾರ್

ಶ್ರೀರಾಮ ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ‌ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

By KM News | January 24, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68