|

ಭರ್ಜರಿ ಮತ ಬೇಟೆ ನಡೆಸುತ್ತಿರುವ ಆಪ್ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ

ರಾಜೂರು ಗ್ರಾಮದಲ್ಲಿ ನಡೆದ ಆಪ್ ಚುನಾವಣಾ ಮತಯಾಚನೆಯ ಸಂದರ್ಭದ

By KM News | May 04, 2023 | 0 Comments

ಕಾಂಗ್ರೇಸ್ ಕಾರ್ಯಕರ್ತ ಸೋಂಪುರ ಅವಹೇಳನಕಾರಿ ಹೇಳಿಕೆ ಖಂಡಿಸಿ - ಕಲಬುರಗಿ ಕರೆ.

ರೋಣ ವಿಧಾನಸಭಾ ಮತಕ್ಷೇತ್ರದ ಸಾರ್ವಜನಿಕ ಪ್ರಚಾರದ ಅಂತಿಮ‌ ದಿನದ ಸಾರ್ವಜನಿಕ ರ್ಯಾಲಿ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹೆಚ್ ಎಸ್ ಸೋಂಪುರ ಜೆಡಿಎಸ್ ಅಭ್ಯರ್ಥಿ ಮುಕ್ತುಮಸಾಬ್ ಮುಧೋಳರವರಿಗೆ ಈ ಬಾರಿ " ನೀನು ಅಲ್ಪಸಂಖ್ಯಾತರ ಮತ ಪಡಿಯದೆ ಠೇವಣಿ ಕಳೆದುಕೊಳ್ಳುವೆ " ಎಂದು ಬಹಿರಂಗ ಹೇಳಿಕೆಯನ್ನು ಕೊಡುತ್ತಿರುವಾಗಲೇ ಇಂತಹ ಅವಹೇಳನಕಾರಿ ಮಾತುಗಳನ್ನ ಆಡಬಾರದೆಂದು ಹತ್ತಿರವಿದ್ದ ಕಾಂಗ್ರೇಸ್ ಮುಖಂಡರು ಎಸ್ ಎಸ್ ಸೋಂಪುರ ಕೈಯಲ್ಲಿದ್ದ ಧ್ವನಿವರ್ಧಕವನ್ನು ಕಸಿದುಕೊಂಡಾಗಲೇ ಮನವರಿಕೆಯಾಗಬೇಕಿತ್ತು ಆದರೆ ಈ ಕರಿತು ಕ್ಷೇಮೆಯ ಚಕಾರೆತ್ತದೆ ಇದ್ದದ್ದು ನಾಲಿಗೆ ನಾಗರಿಕತೆಯ ಪ್ರಜ್ಞೆ ತೋರಿಸುತ್ತದೆ. ಇಂತಹ ಕಾರ್ಯಕರ್ತರ ಪಕ್ಷ ಮತದಾರರನ್ನು ಹೇಗೆ ಸೇಳದಿತು?

By KM News | May 08, 2023 | 0 Comments

ರೋಣ ಮತಕ್ಷೇತ್ರದಲ್ಲಿ ಜಿ ಎಸ್ ಪಾಟೀಲ್ ಜಯಭೇರಿ

ರೋಣ ಮತಕ್ಷೇತ್ರಕ್ಕೆ ತನ್ನದೇಯಾದ ಐತಿಹಾಸಿಕ ಪರಂಪರೆ ಇದೇ. ಈ ಹಿಂದೆ ಬಿಜೆಪಿಯನ್ನ ಆಯ್ಕೆ ಮಾಡಿದ ಈ ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿ ಪರ್ಸಂಟೆಜ್ ಸರ್ಕಾರ ಎಂಬ ಕಾರಣಕ್ಕೆ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಜಿ ಎಸ್ ಪಾಟೀಲ್ ಗೆ ಬಹುಮತದ ಜನಾದೇಶ ನೀಡಿದ್ದು ಈ ಕ್ಷೇತ್ರದ ಪರಂಪರೆಯಂದೆ ಹೇಳಬೇಕಾಗುತ್ತದೆ.

By KM News | May 13, 2023 | 0 Comments

ಸಾವಿರ ಕೆರೆಗಳ ಸರದಾರ ; ಜಿ ಎಸ್‌ ಪಾಟೀಲರಿಗೆ ಸಚಿವ ಸ್ಥಾನಕ್ಕಾಗಿ ಒತ್ತಾಯ

ರೋಣ ಮತಕ್ಷೇತ್ರದಿಂದ ಬಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಸಾವಿರ ಕರೆಗಳ ಸರದಾರ, ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕ ಜಿ ಎಸ್‌ ಪಾಟೀಲ್‌ ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಕ್ಯಬಿನೇಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿಯ ಗದಗ ಜಿಲ್ಲಾಧ್ಯಕ್ಷ ಮಹಾಂತೇಶಗೌಡ ಪಾಟೀಲ್‌ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ ಅವರಿಗೆ ಒತ್ತಾಹಿಸಿದ್ದಾರೆ.

By KM News | May 24, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68