|

ಒಂದು ಕಡೆ ಸಭೆ, ಇನ್ನೊಂದು ಮೌಲ್ಯಮಾಪನ

2024 ರ ಲೋಕಸಭಾ ಚುನಾವಣೆಗೆ (LOKASABHA ELECTION 2024) ಬಿಜೆಪಿ ತೆರೆಮರೆಯಲ್ಲಿ ಭರದ ಸಿದ್ಧತೆಗಳನ್ನು ಆರಂಭಿಸಿದೆ. ಒಂದು ಕಡೆ ಈಗಾಗಲೇ ಕ್ಷೇತ್ರವಾರು ಹಾಲಿ ಸಂಸದರನ್ನು ಕರೆದು ಸಭೆ ಮಾಡಿ, ಸ್ಥಳೀಯ ನಾಯಕರನ್ನು ಪರಿಗಣಿಸಿ ಅಭಿಪ್ರಾಯ ಸಂಗ್ರಹ ಮಾಡುವ ಕೆಲಸ ಆಗುತ್ತಿದೆ. ಇನ್ನೊಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y VIJAYENDRA) ಸದ್ದಿಲ್ಲದೆ, ತಮ್ಮ ತಂಡದ ಮೂಲಕ ಪ್ರತಿ ಕ್ಷೇತ್ರದ ಹಾಲಿ ಸಂಸದರ ಮೌಲ್ಯಮಾಪನಕ್ಕೆ (Evaluation) ಮುಂದಾಗಿದ್ದಾರೆ.

By KM News | January 11, 2024 | 0 Comments

ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

2024 ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಈಗಾಗಲೇ ಸಕಲ ಸಿದ್ಧತೆಗಳು ಬಿಜೆಪಿಯಲ್ಲಿ ಆರಂಭವಾಗಿದ್ದು, ಇತ್ತ ತಮ್ಮ ಪುತ್ರ ಕೆ.ಇ.ಕಾಂತೇಶ್‌ಗಾಗಿ ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಲಾಬಿ ಆರಂಭಿಸಿದ್ದಾರೆ.

By KM News | January 12, 2024 | 0 Comments

ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮತ್ತೆ ತವರು ಪಕ್ಷ ಬಿಜೆಪಿ ಸೇರಿದ ಶೇಟ್ಟರ್

ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಮತ್ತೆ ತವರು ಪಕ್ಷ ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ರನ್ನ ಭೇಟಿಯಾಗಿದ್ದ ಜಗದೀಶ್ ಶೆಟ್ಟರ್ ಮಹತ್ವದ ಮಾತುಕತೆ ನಡೆಸಿದ್ರು.

By KM News | January 25, 2024 | 0 Comments

ಡಾಲಿ ಧನಂಜಯ ಸ್ಪರ್ಧಿಸುವ ಬಗ್ಗೆ ನನಗೆ ಗೊತ್ತಿಲ್ಲ, ಪಕ್ಷದಲ್ಲಿ ಚರ್ಚೆಯೂ ಆಗಿಲ್ಲ: ಸಿದ್ದರಾಮಯ್ಯ…

ಲೋಕಸಭಾ ಚುನಾವಣೆಯಲ್ಲಿ ಸಿಎಂ, ಡಿಸಿಎಂ ಕೂಡ ಸ್ಪರ್ಧೆ ಮಾಡಲಿ ಎಂಬ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

By KM News | February 18, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68