ಭೂ ಸೇನಾ ನಿಗಮದ ಕಾರ್ಯ ನಿರ್ವಾಹಕ ಇಂಜಿನೀಯರ್ ಶರಣಪ್ಪ ಚಿಂಚೋಳಿಕರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆ ನಡೆಸಿದ್ದು ನಾಲ್ವರು ಕೋಟಿ ಕೋಟಿ ಕುಳಗಳಿಗೆ ಶಾಕ್ ನೀಡಿದ್ದಾರೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಭ್ರಷ್ಟಾಚಾರ ನಿಯಂತ್ರಣ ಮಾಡುವ ಮಾತನ್ನಾಡುತ್ತಿದೆ. ಆದರೆ ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುವ ಓರ್ವ ತಹಶೀಲ್ದಾರ್ 500 ಕೋಟಿ ರೂಪಾಯಿ ಆಸ್ತಿಯ ಒಡೆಯ ಅಂದ್ರೆ ನೀವು ನಂಬಲೇ ಬೇಕು.
ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಾಜ್ಯ ಲೋಕಾಯುಕ್ತ ಇಲಾಖೆ ಇತಿಹಾಸದಲ್ಲೇ ಐತಿಹಾಸಿಕ ದಾಳಿಯೊಂದು ಹಾವೇರಿಯಲ್ಲಿ ನಡೆದಿದೆ. ಕಳೆದ 15 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಲೊಕಾಯುಕ್ತ ಪ್ರಕರಣ ಇದಾಗಿದೆ
Your experience on this site will be improved by allowing cookies.