ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
Your experience on this site will be improved by allowing cookies.