ರಾಜ್ಯದಲ್ಲಿ ಸದ್ಯ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಚರ್ಚೆ ಜೋರಾಗಿದೆ. ಕಾಂಗ್ರೆಸ್ನ ಪ್ರಭಾವಿ ನಾಯಕರಾದ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಸಿಎಂಗಾದಿಗಾಗಿ ಪಟ್ಟು ಹಿಡಿದಿದ್ದಾರೆ. ಹೈಕಮಾಂಡ್ನ ಯಾವುದೇ ನಿಲುವಿಗೂ ಬಾಗದ ಇಬ್ಬರೂ ನಾಯಕರು ಮುಖ್ಯಮಂತ್ರಿ ಪಟ್ಟ ಬಿಟ್ಟು ಇನ್ಯಾವುದೇ ಆಫರ್ ನಮಗೆ ಬೇಡ ಅಂತಿದ್ದಾರೆ.
Your experience on this site will be improved by allowing cookies.