|

ವಾಂತಿ ಬೇದಿ ಕೇಸ್ ಗಾವರಾಳ ಗ್ರಾಮಕ್ಕೆ ಡಿಎಚ್ಒ ಡಾ// ಅಲಕಾನಂದ ಭೇಟಿ.

ತಾಲೂಕಿನ ಗಾವರಾಳ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ಜಾಸ್ತಿಯಾಗಿದ್ದು ಅನೇಕ ಜನರು ಅಸ್ವಸ್ಥರಾಗಿದ್ದಾರೆ, ಎಂಟರಿಂದ 10 ಜನ ರೋಗಿಗಳು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿದ್ದು ಗಾವರಾಳ ಗ್ರಾಮಕ್ಕೆ ಜಿಲ್ಲಾ ವೈದ್ಯಾಧಿಕಾರಿ ಅಲಕಾನಂದ ಮೇಡಂ ಸಾಯಂಕಾಲ 7:00ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

By KM News | June 08, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68