|

ಕೋಟೆ ನಾಡು ಗಜೇಂದ್ರಗಡದಲ್ಲಿಂದು ಜೆಡಿಎಸ್‌ ಅಭ್ಯರ್ಥಿ ಮುಧೋಳ ಪರವಾಗಿ ರೋಡ್‌ ಶೋ ನಡೆಸಲಿರುವ ಟೆನ್ನಿಸ್‌ ಕೃಷ್ಣ

ರೋಣ ಮತಕ್ಷೇತ್ರದ ಗಜೇಂದ್ರಗಡದಲ್ಲಿಂದು ಜೆಡಿಎಸ್‌ ಅಭ್ಯರ್ಥಿ ಮುಧೋಳ ಪರವಾಗಿ ಹಾಸ್ಯಕಲಾವಿಧ ಟೆನ್ನಿಸ್‌ ಕೃಷ್ಣ ಪ್ರಮುಖ ಬಿದಿಗಳಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

By KM News | May 08, 2023 | 0 Comments

ಕಾಂಗ್ರೇಸ್ ಕಾರ್ಯಕರ್ತ ಸೋಂಪುರ ಅವಹೇಳನಕಾರಿ ಹೇಳಿಕೆ ಖಂಡಿಸಿ - ಕಲಬುರಗಿ ಕರೆ.

ರೋಣ ವಿಧಾನಸಭಾ ಮತಕ್ಷೇತ್ರದ ಸಾರ್ವಜನಿಕ ಪ್ರಚಾರದ ಅಂತಿಮ‌ ದಿನದ ಸಾರ್ವಜನಿಕ ರ್ಯಾಲಿ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹೆಚ್ ಎಸ್ ಸೋಂಪುರ ಜೆಡಿಎಸ್ ಅಭ್ಯರ್ಥಿ ಮುಕ್ತುಮಸಾಬ್ ಮುಧೋಳರವರಿಗೆ ಈ ಬಾರಿ " ನೀನು ಅಲ್ಪಸಂಖ್ಯಾತರ ಮತ ಪಡಿಯದೆ ಠೇವಣಿ ಕಳೆದುಕೊಳ್ಳುವೆ " ಎಂದು ಬಹಿರಂಗ ಹೇಳಿಕೆಯನ್ನು ಕೊಡುತ್ತಿರುವಾಗಲೇ ಇಂತಹ ಅವಹೇಳನಕಾರಿ ಮಾತುಗಳನ್ನ ಆಡಬಾರದೆಂದು ಹತ್ತಿರವಿದ್ದ ಕಾಂಗ್ರೇಸ್ ಮುಖಂಡರು ಎಸ್ ಎಸ್ ಸೋಂಪುರ ಕೈಯಲ್ಲಿದ್ದ ಧ್ವನಿವರ್ಧಕವನ್ನು ಕಸಿದುಕೊಂಡಾಗಲೇ ಮನವರಿಕೆಯಾಗಬೇಕಿತ್ತು ಆದರೆ ಈ ಕರಿತು ಕ್ಷೇಮೆಯ ಚಕಾರೆತ್ತದೆ ಇದ್ದದ್ದು ನಾಲಿಗೆ ನಾಗರಿಕತೆಯ ಪ್ರಜ್ಞೆ ತೋರಿಸುತ್ತದೆ. ಇಂತಹ ಕಾರ್ಯಕರ್ತರ ಪಕ್ಷ ಮತದಾರರನ್ನು ಹೇಗೆ ಸೇಳದಿತು?

By KM News | May 08, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68