ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳನ್ನು ಜಾರಿ ಮಾಡುವಾಗ ಶುಯರುವಾಗಿದ್ದ ಬಹು ದೊಡ್ಡ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಹಾಗು ಇಂಧನ ಸಚಿವ ಕೆ.ಜೆ ಜಾರ್ಜ್ ತೆರೆ ಎಳೆದಿದ್ದಾರೆ. ಜೂನ್ 15 ರಿಂದ ಅರ್ಜಿ ಹಾಕಲು ಆದೇಶ ಹೊರಡಿಸಿರುವ ಇಂಧನ ಇಲಾಖೆ ಅರ್ಜಿಗಳನ್ನು ಪಡೆಯುವಾಗ ಏನೇನು ದಾಖಲೆಗಳನ್ನು ಪಡೆದುಕೊಳ್ಳಬೇಕು..?
ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರ ಎನಿಸಿದ್ದ ವರುಣದಲ್ಲಿ ಸಿದ್ದರಾಮಯ್ಯ ಅಭೂತಪೂರ್ವ ಗೆಲುವು ಸಾಧಿಸಿದ್ದು ಎಲ್ಲರಿಗೂ ತಿಳಿದಿರುವ ವಿಚಾರ . ಇದೀಗ ಸಿದ್ದರಾಮಯ್ಯ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ.
Your experience on this site will be improved by allowing cookies.