|

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರನ್ನು ಇಂದು ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವರು ಇದ್ದರು.

By KM News | May 18, 2023 | 0 Comments

ಸಿಎಂಗಿಂತ ಮೊದಲು ಡಿಸಿಎಂ ಶಿವಕುಮಾರ ದೆಹಲಿಗೆ ಪ್ರಯಾಣ; ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಮೂಡಿಸಿದ್ದು ಸುಳ್ಳಲ್ಲ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಡುವೆ ಇಂದಿಗೂ ಕೂಡ ವೈಮನ್ನಸ್ಸು ಇದೆ ಅಂತ ಆಗಾಗ ಮಾತುಗಳು ಕೇಳಿ ಬರುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಎಂ.ಬಿ ಪಾಟೀಲ್ ಮುಂದಿನ 5 ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಅಂತ ಅಚ್ಚರಿಯ ಹೇಳಿಕೆ ನೀಡಿದ್ರು.

By KM News | May 24, 2023 | 0 Comments

ಲೋಕಸಮರ: ಅಭ್ಯರ್ಥಿ ಗೆಲುವಿನ ಹೊಣೆ ಸಚಿವರ ಹೆಗಲಿಗೆ: ಸೂಕ್ತ ಕೆಲಸ ಮಾಡದಿದ್ದರೆ ಸಚಿವರ ತಲೆದಂಡ!

ಮುಂಬರುವ ಲೋಕಸಭಾ(Loka Saba) ಚುನಾವಣೆಯಲ್ಲಿ ತಮ್ಮ ಲೋಕಸಭೆ ವ್ಯಾಪ್ತಿಯ ಅಭ್ಯರ್ಥಿಯ ಗೆಲುವಿನ ಹೊಣೆಯನ್ನು ಸಚಿವರ ಹೆಗಲಿಗೆ ನೀಡಿರುವ ಕಾಂಗ್ರೆಸ್‌(Congress) ಹೈಕಮಾಂಡ್‌(High Command), ಲೋಕಸಭೆಯಲ್ಲಿ ಸೂಕ್ತ ಕೆಲಸ ಮಾಡದಿದ್ದರೆ ಸಚಿವರ ತಲೆದಂಡ ಮಾಡುವುದಾಗಿ ಎಚ್ಚರಿಕೆ ನೀಡಿದೆ.

By KM News | January 12, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68