|

ಉತ್ತರ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದು ಪ್ರಮೋದ್ ಮುತಾಲಿಕ್‌ : ಸುನೀಲ್ ಕುಮಾರ್

”ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್‌ಗೆ ಹೊರಟಿದ್ದೀರಿ? ಪ್ರಮೋದ್ ಮುತಾಲಿಕ ಒಬ್ಬ ಡೀಲ್ ಮಾಸ್ಟರ್” ಎಂದು ಚುನಾವಣೆ ಬಳಿಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

By KM News | May 17, 2023 | 0 Comments

ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್​ಗಿರಿ:ಮುಸ್ಲಿಂ ಯುವತಿ, ಹಿಂದೂ ಯುವಕನ ಮೇಲೆ ಹಲ್ಲೆ

ಹಿಂದೂ ಯುವಕ ಮುಸ್ಲಿಂ ಯುವತಿಯ ಜೊತೆ ಇದ್ದ ಕಾರಣಕ್ಕೆ ಮುಸ್ಲಿಂ ಯುವಕರು ನೈತಿಕ ಪೊಲೀಸ್​ಗಿರಿ ತೋರಿದ ಘಟನೆಯು ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಚೇಳೂರು ಮೂಲದ ಮುಸ್ಲಿಂ ಯುವತಿ ಹಾಗೂ ಚಿಂತಾಮಣಿಯ ಹಿಂದೂ ಯುವಕನ ಈ ಹಲ್ಲೆ ನಡೆದಿದೆ.

By KM News | June 07, 2023 | 0 Comments

ʻನಾನೂ ಕರಸೇವಕ, ನನ್ನನ್ನೂ ಬಂಧಿಸಿʼ: ರಾಜ್ಯ ಸರ್ಕಾರದ ವಿರುದ್ಧ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟರ್‌ ಅಭಿಯಾನ

ಹುಬ್ಬಳ್ಳಿಯಲ್ಲಿ ಹಿಂದೂ ಕರಸೇವಕನ ಬಂಧನದ ಬೆನ್ನಲ್ಲೇ ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಈಗಾಗಲೇ ಹೋರಾಟ ಆರಂಭಿಸಿದ್ದು, ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ “ನಾನೂ ರಾಮಭಕ್ತ, ನನ್ನನ್ನೂ ಬಂಧಿಸಿ” ಎಂಬ ಪೋಸ್ಟರ್‌ ಅಭಿಯಾನವೊಂದು ಆರಂಭಗೊಂಡಿದೆ.

By KM News | January 05, 2024 | 0 Comments

ಹನುಮ ಧ್ವಜ ಹೋರಾಟದಲ್ಲಿ ಸೈಲೆಂಟ್‌: ದೊಡ್ಡಗೌಡರ ಖಡಕ್ ಎಚ್ಚರಿಕೆಗೆ ಬೆದರಿದ್ರಾ ದಳಪತಿಗಳು…?

ರಾಜ್ಯದಲ್ಲಿ ದೊಡ್ಡಮಟ್ಟದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ತೆರವು ವಿಚಾರ ಸದ್ಯಕ್ಕೆ ಬೂದಿಮುಚ್ಚಿದ ಕೆಂಡದಂತಾಗಿದೆ. ವಿವಾದವನ್ನು ಖಂಡಿಸಿ ಬಿಜೆಪಿ ನಾಯಕರೊಂದಿಗೆ ಜೆಡಿಎಸ್‌ ನಾಯಕರು ಸಹ ಬೀದಿಗಿಳಿದು ಹೋರಾಟ ನಡೆಸಿದ್ದು ಎಲ್ಲರ ಗಮನ ಸೆಳೆದಿತ್ತು.

By KM News | February 06, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68