|

ಲೋಕಸಮರ: ಅಭ್ಯರ್ಥಿ ಗೆಲುವಿನ ಹೊಣೆ ಸಚಿವರ ಹೆಗಲಿಗೆ: ಸೂಕ್ತ ಕೆಲಸ ಮಾಡದಿದ್ದರೆ ಸಚಿವರ ತಲೆದಂಡ!

ಮುಂಬರುವ ಲೋಕಸಭಾ(Loka Saba) ಚುನಾವಣೆಯಲ್ಲಿ ತಮ್ಮ ಲೋಕಸಭೆ ವ್ಯಾಪ್ತಿಯ ಅಭ್ಯರ್ಥಿಯ ಗೆಲುವಿನ ಹೊಣೆಯನ್ನು ಸಚಿವರ ಹೆಗಲಿಗೆ ನೀಡಿರುವ ಕಾಂಗ್ರೆಸ್‌(Congress) ಹೈಕಮಾಂಡ್‌(High Command), ಲೋಕಸಭೆಯಲ್ಲಿ ಸೂಕ್ತ ಕೆಲಸ ಮಾಡದಿದ್ದರೆ ಸಚಿವರ ತಲೆದಂಡ ಮಾಡುವುದಾಗಿ ಎಚ್ಚರಿಕೆ ನೀಡಿದೆ.

By KM News | January 12, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68